ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: 2027ರ ಮಾರ್ಚ್‌ ನಂತರವೇ ಜಿಲ್ಲೆಗೆ ಎತ್ತಿನಹೊಳೆ

ಚಿಕ್ಕಬಳ್ಳಾಪುರಕ್ಕೆ ದೂರವೇ ಇದೆ ನೀರು; ಶಾಸಕ ಸುಬ್ಬಾರೆಡ್ಡಿ ಪ್ರಶ್ನೆಗೆ ಜಲಸಂಪನ್ಮೂಲ ಸಚಿವ ಉತ್ತರ
Published : 16 ಡಿಸೆಂಬರ್ 2024, 6:51 IST
Last Updated : 16 ಡಿಸೆಂಬರ್ 2024, 6:51 IST
ಫಾಲೋ ಮಾಡಿ
Comments
ದೊಡ್ಡಬಳ್ಳಾಪುರದ ಲಕ್ಕೇನಹಳ್ಳಿ ಬಳಿ ಜಲಾಶಯ
ಈ ಹಿಂದೆ ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ಗಡಿಭಾಗದ ಬೈರಗೊಂಡ್ಲು ಬಳಿ ಜಲಾಶಯ ನಿರ್ಮಿಸಲು ಕ್ರಮವಹಿಸಲಾಗಿತ್ತು.  ಆದರೆ ಪರಿಹಾರದ ವಿಚಾರವಾಗಿ ಹಗ್ಗಜಗ್ಗಾಟವಿತ್ತು. ದೊಡ್ಡಬಳ್ಳಾಪುರ ತಾಲ್ಲೂಕಿನ ರೈತರಿಗೆ ನೀಡಿರುವ ಪರಿಹಾರವನ್ನೇ ನಮಗೂ ನೀಡಬೇಕು ಎಂದು ಕೊರಟಗೆರೆ ತಾಲ್ಲೂಕಿನಲ್ಲಿ ಜಲಾಶಯ ನಿರ್ಮಾಣಕ್ಕೆ ಜಮೀನು ಕಳೆದುಕೊಳ್ಳುವ ರೈತರು ಆಗ್ರಹಿಸಿದ್ದರು. ಹೋರಾಟಗಳನ್ನು ನಡೆಸಿದ್ದರು. ಈಗ ಪರಿಷ್ಕೃತ ಯೋಜನಾ ವರದಿಯಂತೆ ಬೈರಗೊಂಡ್ಲು ಗ್ರಾಮದ ಸಮೀಪದ ಬದಲಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಗ್ರಾಮದ ಸಮೀಪ ಜಲಾಶಯ ನಿರ್ಮಿಸಲು ಅನುಮೋದನೆ ಡೆದು ಗುತ್ತಿಗೆದಾರರಿಗೆ ಕರಾರು ವಹಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT