ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಪಿ.ಅಶ್ವತ್ಥನಾರಾಯಣ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಇ.ಮಂಜುನಾಥ್, ನಗರಸಭಾ ಸದಸ್ಯರಾದ ರಮೇಶ್, ಆರ್.ಪಿ.ಗೋಪಿನಾಥ್, ಎಂ.ಎನ್.ರಾಧಾಕೃಷ್ಣ, ಎಚ್.ಎನ್.ಪ್ರಕಾಶ್ ರೆಡ್ಡಿ, ಗಿರೀಶ್ ರೆಡ್ಡಿ, ಗಂಗಾಧರಪ್ಪ, ಸಿ.ಜಿ.ಗಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.