ಎಂ.ಜಿ.ರಸ್ತೆಯಲ್ಲಿ ಚೆನ್ನಯ್ಯ ಉದ್ಯಾನದ ಬದಿ ಶುಕ್ರವಾರ ಬೆಳಿಗ್ಗೆ ನಗರೋತ್ಥಾನ ಯೋಜನೆ ಅಡಿ ಚರಂಡಿ ನಿರ್ಮಾಣ ಕಾಮಗಾರಿ ನಡೆಸಿದ ವೇಳೆ ಜಕ್ಕಲಮಡುಗು ಪೈಪ್ಲೈನ್ಗೆ ಹಾನಿಯಾಗಿದೆ. ನಗರಸಭೆ ಸಿಬ್ಬಂದಿ ತಿಪ್ಪೇನಹಳ್ಳಿ ಬಳಿ ಇರುವ ನೀರು ಶುದ್ಧೀಕರಣ ಘಟಕದಿಂದ ಸಿಎಸ್ಐ ರಸ್ತೆ ಟ್ಯಾಂಕ್ಗೆ ನೀರು ಬಿಟ್ಟ ಈ ವೇಳೆ ಪೈಪ್ಲೈನ್ಗೆ ಹಾನಿಯಾಗಿರುವುದು ಬೆಳಕಿಗೆ ಬಂದಿದೆ.