<p>ಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮದ ಕೆರೆಯಲ್ಲಿ ಶುಕ್ರವಾರ ಬಟ್ಟೆ ತೊಳೆಯಲು ಹೋಗಿದ್ದ<br />ಮಹಿಳೆ ಹಾಗೂ ಬಾಲಕ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಕೋಟಗಲ್ ಗ್ರಾಮದ ವೆಂಕಟರಾಜು ಅವರ ಪುತ್ರ ಗಗನ್(11) ಹಾಗೂ ನಾದಿನಿ ಅನಿತಾ(25) ಮೃತಪಟ್ಟವರು. ಶುಕ್ರವಾರ ಸಂಜೆ ಕೆರೆಯಲ್ಲಿ ಅನಿತಾ ಬಟ್ಟೆ ಒಗೆಯಲು ಹೋಗಿದ್ದರು. ಜತೆಯಲ್ಲಿ ಬಾಲಕ ಗಗನ್<br />ಸಹ ಇದ್ದನು. ಅನಿತಾ ಬಟ್ಟೆ ಒಗೆಯುತ್ತಿದ್ದಾಗ ಗಗನ್ ಆಟವಾಡುತ್ತಿದ್ದನು. ಗಗನ್ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಅನಿತಾ ಸಹ ನೀರಿನಿಂದ ಮೇಲೆ ಬರಲಾರದೆ ಸಾವನ್ನಪ್ಪಿದ್ದಾರೆ.</p>.<p>ಗ್ರಾಮಾಂತರ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ<br />ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಶಾಸಕ ಎಂ.ಕೃಷ್ಣಾರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಂತಾಮಣಿ: ತಾಲ್ಲೂಕಿನ ಕೋಟಗಲ್ ಗ್ರಾಮದ ಕೆರೆಯಲ್ಲಿ ಶುಕ್ರವಾರ ಬಟ್ಟೆ ತೊಳೆಯಲು ಹೋಗಿದ್ದ<br />ಮಹಿಳೆ ಹಾಗೂ ಬಾಲಕ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಕೋಟಗಲ್ ಗ್ರಾಮದ ವೆಂಕಟರಾಜು ಅವರ ಪುತ್ರ ಗಗನ್(11) ಹಾಗೂ ನಾದಿನಿ ಅನಿತಾ(25) ಮೃತಪಟ್ಟವರು. ಶುಕ್ರವಾರ ಸಂಜೆ ಕೆರೆಯಲ್ಲಿ ಅನಿತಾ ಬಟ್ಟೆ ಒಗೆಯಲು ಹೋಗಿದ್ದರು. ಜತೆಯಲ್ಲಿ ಬಾಲಕ ಗಗನ್<br />ಸಹ ಇದ್ದನು. ಅನಿತಾ ಬಟ್ಟೆ ಒಗೆಯುತ್ತಿದ್ದಾಗ ಗಗನ್ ಆಟವಾಡುತ್ತಿದ್ದನು. ಗಗನ್ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಅನಿತಾ ಸಹ ನೀರಿನಿಂದ ಮೇಲೆ ಬರಲಾರದೆ ಸಾವನ್ನಪ್ಪಿದ್ದಾರೆ.</p>.<p>ಗ್ರಾಮಾಂತರ ಠಾಣೆ ಪೊಲೀಸರು ಸ್ಥಳೀಯರ ನೆರವಿನಿಂದ<br />ಮೃತದೇಹಗಳನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಶಾಸಕ ಎಂ.ಕೃಷ್ಣಾರೆಡ್ಡಿ ಗ್ರಾಮಕ್ಕೆ ಭೇಟಿ ನೀಡಿ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>