ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರು ಹಲಗೆ ಬಾರಿಸಲು, ಸಿದ್ದರಾಮಯ್ಯ ಊರುಗೋಲು ಹಿಡಿಯಲು ಮತ್ತು ಕುಮಾರಸ್ವಾಮಿ, ರೇವಣ್ಣ, ಪರಮೇಶ್ವರ್, ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ಹೆಣ ಹೊರಲು ಸಿದ್ಧವಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.