ಭಾನುವಾರ, 16 ನವೆಂಬರ್ 2025
×
ADVERTISEMENT
ADVERTISEMENT

ಚಿಂತಾಮಣಿ | ನಮ್ಮೂರ ಶಾಲೆಗೆ ನಮ್ಮ ಯುವಜನರು: ಆದರ್ಶ ಶಾಲೆ ಆಯ್ಕೆ

ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಶಾಲೆ ಆಯ್ಕೆ
Published : 16 ನವೆಂಬರ್ 2025, 4:07 IST
Last Updated : 16 ನವೆಂಬರ್ 2025, 4:07 IST
ಫಾಲೋ ಮಾಡಿ
Comments
ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025–26ನೇ ಸಾಲಿನ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆದರ್ಶ ಶಾಲೆ ವಿದ್ಯಾರ್ಥಿಗಳ ತಂಡ
ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ 2025–26ನೇ ಸಾಲಿನ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಆದರ್ಶ ಶಾಲೆ ವಿದ್ಯಾರ್ಥಿಗಳ ತಂಡ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಮ್ಮೂರ ಶಾಲೆಗೆ ನಮ್ಮ ಯುವಜನರು ಕಾರ್ಯಕ್ರಮಕ್ಕೆ ನಮ್ಮ ಶಾಲೆ ಆಯ್ಕೆ ಆಗಿರುವುದು ಸಂತಸವಾಗಿದೆ
ಬಿ.ಎಚ್. ಮಂಜುನಾಥ್ ಮುಖ್ಯ ಶಿಕ್ಷಕ
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರೋತ್ಸಾಹ ಧನಕ್ಕೆ ಆಯ್ಕೆ ಆಗಿರುವುದು ಸಾಧನೆ ಮತ್ತು ಶ್ರಮದ ಪ್ರತಿಫಲ. ಆಧುನಿಕ ಕ್ರೀಡಾ ಸಾಮಗ್ರಿ ಖರೀದಿಸಿ ಉನ್ನತ ಸಾಧನೆ ಮಾಡಲು ಕ್ರೀಡಾಪಟುಗಳಿಗೆ ತರಬೇತಿ ನೀಡಲಾಗುವುದು
ಎನ್‌.ಪರಮೇಶ್ವರ್ ದೈಹಿಕ ಶಿಕ್ಷಣ ಶಿಕ್ಷಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT