ರೈತ ಸಂಘದ ಪದಾಧಿಕಾರಿಗಳಾದ ಶಿಡ್ಲಘಟ್ಟದ ತಾದೂರು ಮಂಜುನಾಥ್, ಎಸ್.ಎನ್.ನಾರಾಯಣಸ್ವಾಮಿ, ಹಿತ್ತಲಹಳ್ಳಿ ರಮೇಶ್, ಮುನಿನಂಜಪ್ಪ, ಟಿ.ಕೃಷ್ಣಪ್ಪ, ಬಚ್ಚೇಗೌಡ, ಚನ್ನಕೃಷ್ಣಪ್ಪ, ರಾಮಕೃಷ್ಣಪ್ಪ, ರವಿ, ರಮೇಶ್, ಚಿಕ್ಕಬಳ್ಳಾಪುರದ ರಾಮಾಂಜಿನಪ್ಪ, ಗುಡಿಬಂಡೆಯ ರಾಮನಾಥ್, ಚಿಂತಾಮಣಿ ರಮಣಾರೆಡ್ಡಿ, ಬಾಗೇಪಲ್ಲಿ ಲಕ್ಷಣ್ ರೆಡ್ಡಿ, ಗೌರಿಬಿದನೂರಿನ ನರಸಿಂಹರೆಡ್ಡಿ ಈ ಸಂದರ್ಭದಲ್ಲಿ ಹಾಜರಿದ್ದರು.