‘ಆಧುನಿಕ ಶಿಕ್ಷಣದಿಂದಾಗಿ ಮೂಲ ಪರಂಪರೆಯನ್ನು ಮರೆಯುತ್ತಿದ್ದೇವೆ. ಬೇರುಗಳನ್ನು ಕತ್ತರಿಸಿದ ಒಣ ಬದುಕಿನಲ್ಲಿ ಜೀವನ ನಡೆಸುತ್ತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಶಸ್ತಿಗಳಿಂದ ಸಾಧಕನ ಸಾಧನೆ ಅಳೆಯಲು ಸಾಧ್ಯವಿಲ್ಲ. ಕಲೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಜೊತೆಗೆ ಅವರ ಪ್ರತಿಭೆಗೆ ವೇದಿಕೆ ರೂಪಿಸುವ ಕೆಲಸ ಆಗಬೇಕು ಎಂದು ಆಕಾಶ ವಾಣಿಯ ಕಾರ್ಯಕ್ರಮ ನಿರ್ವಾಹಕ ಅನಿಲ್ ದೇಸಾಯಿ ಅಭಿಪ್ರಾಯಪಟ್ಟರು.