ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್.ರಮೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಂ.ಮುನಿಯಪ್ಪ, ಮಾಜಿ ಶಾಸಕಿ ಅನಸೂಯಮ್ಮ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶ್ರೀರಾಮರೆಡ್ಡಿ, ನಗರಸಭೆ ಸದಸ್ಯರಾದ ಭಾರತಿ ಆನಂದರೆಡ್ಡಿ, ಭಾರತಿದೇವಿ, ಸಿಂಧೂರ್, ಗಜೇಂದ್ರ, ಕೃಷ್ಣಮೂರ್ತಿ, ಶ್ರೀಧರ್, ರಾಮ್ಕುಮಾರ್ ಉಪಸ್ಥಿತರಿದ್ದರು.