<p><strong>ಚಿಕ್ಕಮಗಳೂರು:</strong> ‘ಪೋಕ್ಸೊ’ ಅಡಿ ಬಂಧಿತನಾಗಿದ್ದ ಆರೋಪಿಯು ಲಾಕ್ಅಪ್ನಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಖರಾಯಪಟ್ಟಣ ಠಾಣೆಯ ಎಎಸ್ಐ ಸಹಿತ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅಮಾನತು ಮಾಡಿದ್ದಾರೆ.</p>.<p>‘ಎಎಸ್ಐ ಶಿವಕುಮಾರ್ ಮತ್ತು ಕಾನ್ಸ್ಟೆಬಲ್ಗಳಾದ ಶಿವಾಜಿ ಮತ್ತು ಶಿವು ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p>ಮಾ.16ರಂದು ಆರೋಪಿಯು ಪರಾರಿಯಾಗಿದ್ದನು. ಆದರೆ, ಮೂರು ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ವಾಪಸ್ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ‘ಪೋಕ್ಸೊ’ ಅಡಿ ಬಂಧಿತನಾಗಿದ್ದ ಆರೋಪಿಯು ಲಾಕ್ಅಪ್ನಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸಖರಾಯಪಟ್ಟಣ ಠಾಣೆಯ ಎಎಸ್ಐ ಸಹಿತ ಮೂವರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಹಾಕೆ ಅಮಾನತು ಮಾಡಿದ್ದಾರೆ.</p>.<p>‘ಎಎಸ್ಐ ಶಿವಕುಮಾರ್ ಮತ್ತು ಕಾನ್ಸ್ಟೆಬಲ್ಗಳಾದ ಶಿವಾಜಿ ಮತ್ತು ಶಿವು ಅವರನ್ನು ಕರ್ತವ್ಯ ಲೋಪದಡಿ ಅಮಾನತುಗೊಳಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.</p>.<p>ಮಾ.16ರಂದು ಆರೋಪಿಯು ಪರಾರಿಯಾಗಿದ್ದನು. ಆದರೆ, ಮೂರು ದಿನಗಳ ಬಳಿಕ ಆರೋಪಿಯನ್ನು ಪೊಲೀಸರು ವಾಪಸ್ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>