‘ವೀರಶೈವ– ಲಿಂಗಾಯತ ಧರ್ಮದ ಕುರಿತು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಡಿ. 30ರಂದು ಚರ್ಚೆ ನಡೆಸಲು ನಿರ್ಧರಿಸಿ, ನಂತರ ಬದಲಾವಣೆ ಮಾಡಿರುವುದು ಸಮಾಜಕ್ಕೆ ನೋವು ತಂದಿದೆ. ಜನವರಿ ಅಂತ್ಯದಲ್ಲಿ ಮತ್ತೆ ವೀರಶೈವ ಲಿಂಗಾಯತ ಧರ್ಮದ ವಿಚಾರವಾಗಿ ‘ಸತ್ಯ ದರ್ಶನ’ ಕಾರ್ಯಕ್ರಮ ನಡೆಸಲು ಅವರು ಉದ್ದೇಶಿಸಿದ್ದು, ಪತ್ರಿಕೆಗಳ ಮೂಲಕ ತಿಳಿದಿದೆ ಎಂದಿದ್ದಾರೆ.