ಅಂಕುಶ್, ಸುಖೇಶ್, ಪರಮೇಶ್ನಾಯಕ, ಸುಮನ್, ದರ್ಶನ್, ನಾಗರಾಜ್, ಹರ್ಷಗೌಡ ಬಂದಿತ ಆರೋಪಿಗಳು. ಆರೋಪಿಗಳಿಂದ ಒಂದು ಆಮೆ, ಒಂದು ಕಾರು, ಎರಡು ಬೈಕನ್ನು ವಶಪಡಿಸಿಕೊಳ್ಳಲಾಗಿದೆ.
‘ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು. ಆರೋಪಿಗಳು ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲ್ಲೂಕಿನವರಾಗಿದ್ದಾರೆ. ಬಂದಿತರನ್ನು ನ್ಯಾಯಾಂಗ ಬಂದನಕ್ಕೆ ನೀಡಲಾಗಿದೆ’ಎಂದು ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಿಲ್ಪಾ ತಿಳಿಸಿದರು.