ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳು ಅವರನ್ನು ಸನ್ಮಾನಿಸಲಾಯಿತು
ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಟ್ ಸಮ್ಮೇಳನಾಧ್ಯಕ್ಷರಾದ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳುರವರು ಮಾತನಾಡಿದರು