ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶೃಂಗೇರಿ: ಜನಪದ ಮನಸ್ಸಿಗೆ ಮುದ ನೀಡುವ ಅಪೂರ್ವ ಕಲೆ

ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಅನಿಲ್ ಕುಮಾರ್ ಅಭಿಮತ
Published : 19 ಜನವರಿ 2025, 13:45 IST
Last Updated : 19 ಜನವರಿ 2025, 13:45 IST
ಫಾಲೋ ಮಾಡಿ
Comments
ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳು ಅವರನ್ನು ಸನ್ಮಾನಿಸಲಾಯಿತು
ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನದಲ್ಲಿ ಸಮ್ಮೇಳನಾಧ್ಯಕ್ಷ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳು ಅವರನ್ನು ಸನ್ಮಾನಿಸಲಾಯಿತು
ಸಾಹಿತ್ಯಕ್ಕೆ ಬದುಕನ್ನು ಉತ್ತಮವಾಗಿ ರೂಪಿಸುವ ಶಕ್ತಿ ಇದೆ. ಜಾನಪದ ಸಂಸ್ಕೃತಿಯಲ್ಲಿ ಆಡಂಬರವಿಲ್ಲ ಸಂಭ್ರಮವಿದೆ. ಅದು ಜ್ಞಾನ ತುಂಬಿದ ಪದ.
-ಒಣಿತೋಟ ರತ್ನಾಕರ್ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ
ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಟ್ ಸಮ್ಮೇಳನಾಧ್ಯಕ್ಷರಾದ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳುರವರು ಮಾತನಾಡಿದರು 
ಶೃಂಗೇರಿ ಮೆಣಸೆಯ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಥಮ ಜಾನಪದ ಸಮ್ಮೇಳನ ಕಾರ್ಯಕ್ರಮದಲ್ಲಿ ಭಟ್ ಸಮ್ಮೇಳನಾಧ್ಯಕ್ಷರಾದ ಅಂಟಿಗೆ ಪಿಂಟಿಗೆ ಕಲಾವಿದ ಸುರೇಂದ್ರ ಯಡದಾಳುರವರು ಮಾತನಾಡಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT