ತಾಲ್ಲೂಕಿನ ಶಿವನಿ ಗ್ರಾಮದ ಮೆಸ್ಕಾಂ ಸಹಾಯಕ ಎಂಜಿನಿಯರ್, ಚನ್ನರಾಯಪಟ್ಟಣ ತಾಲ್ಲೂಕು ಹಿರೇಸಾವೆ ಗ್ರಾಮದ ಕಿರಣ್ ಕುಮಾರ್(30), ಶಿವನಿ ಗ್ರಾಮದ ನಾಗರಾಜು (40) ಮೃತಪಟ್ಟವರು. ಸೊರಬ ಮೂಲದ ಸಚಿನ್ ಗಾಯಗೊಂಡಿದ್ದು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.