ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ ಮಹಡಿಮನೆ ಸತೀಶ್, ಬಿ.ಎಚ್.ಹರೀಶ್, ಎ.ಎನ್.ಮಹೇಶ್, ಡಾ.ಡಿ.ಎಲ್.ವಿಜಯಕುಮಾರ್, ಮುಖಂಡರಾದ ಎಂ.ಎಲ್.ಮೂರ್ತಿ, ಸಿ.ಎನ್.ಅಕ್ಮಲ್ ಅವರು, ‘ತಮ್ಮಯ್ಯಗೆ ಟಿಕೆಟ್ ನೀಡಬಾರದು, ಟಿಕೆಟ್ಗಾಗಿ ಅರ್ಜಿ ಸಲ್ಲಿಸಿರುವ ಆರು ಮಂದಿಯಲ್ಲಿ ಒಬ್ಬರನ್ನು ವರಿಷ್ಠರು ಪರಿಗಣಿಸಬೇಕು’ ಎಂದು ಆಗ್ರಹಿಸಿದರು.