ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಆನಂದಪ್ಪ, ಪುರಸಭಾ ಸದಸ್ಯರಾದ ಆಶಾ ಅರುಣ್ ಕುಮಾರ್, ಉಪ ವಿಭಾಗಧಿಕಾರಿ ಸಿದ್ದಲಿಂಗರೆಡ್ಡಿ ಮಾತನಾಡಿದರು. ತಹಶೀಲ್ದಾರ್ ಪೊರ್ಣಿಮಾ, ಮುಖಂಡರಾದ ಕೆ.ಆರ್. ಧ್ರುವಕುಮಾರ್, ದೋರನಾಳು ಪರಮೇಶ್, ಸಮುದಾಯ ಭವನ ಸಮಿತಿ ಸದಸ್ಯರಾದ ರಂಗಪ್ಪ, ಪದ್ಮರಾಜ್, ಚಿತ್ರಶೇಖರಪ್ಪ, ರಾಜಪ್ಪ, ಇಒ ಗೀತಾ ಶಂಕರ್, ಪುರಸಭಾ ಮುಖ್ಯಧಿಕಾರಿ ಮಹಂತೇಶ್, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ದಾದಾಪೀರ್ ಇದ್ದರು.