<p><strong>ಆಲ್ದೂರು(ಚಿಕ್ಕಮಗಳೂರು):</strong> ಸಮೀಪದ ಬಸರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದ ಗೃಹಿಣಿಯೊಬ್ಬರನ್ನು ಚಾಕುವಿನ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.</p>.ಚಿಕ್ಕಮಗಳೂರು: ‘ಸುಭಾಷ್ ಚಂದ್ರಬೋಸ್ ಇದ್ದಿದ್ದರೆ ದೇಶ ವಿಭಜನೆ ಆಗುತ್ತಿರಲಿಲ್ಲ’.<p>ಸಂಧ್ಯಾ ರವಿ(32) ಮೃತಪಟ್ಟವರು. ಇವರು ಅರೇನೂರು ಗ್ರಾಮದ ನೋಣಯ್ಯ ಮತ್ತು ಕವಿತಾ ದಂಪತಿಯ ಪುತ್ರಿ. ಕೆಲ ವರ್ಷಗಳ ಹಿಂದೆ ಕಡಬಗೆರೆ ಶಿರಗೋಳ ಗ್ರಾಮದ ರವಿ ಎಂಬುವರೊಂದಿಗೆ ವಿವಾಹವಾಗಿತ್ತು.</p><p>ಮೂರು ಮಕ್ಕಳಿದ್ದು, ಮೂರು ವರ್ಷಗಳಿಂದ ಪತಿಯಿಂದ ದೂರವಿದ್ದು ತವರು ಮನೆಯಲ್ಲೇ ಇದ್ದರು. ಮನೆಯ ಸ್ನಾನಗೃಹದ ಬಟ್ಟೆ ಒಗೆಯುವ ಕಲ್ಲಿನ ಬಳಿ ಅಪರಿಚಿತರು ಸಂಧ್ಯಾ ಅವರ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.</p>.ಚಿಕ್ಕಮಗಳೂರು | ಬೆಳೆವಿಮೆ ಪರಿಹಾರ: ಬೆಳೆಗಾರರಲ್ಲಿ ಗೊಂದಲ.<p>ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಜ್ಞೆ ಕಳೆದುಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p><p>ಸಂಧ್ಯಾ ಅವರ ಸಹೋದರ ಸತೀಶ್ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.ಚಿಕ್ಕಮಗಳೂರು | ಬಯಲು ಸೀಮೆಗೆ ಚಿರತೆ ಭಯ: ಆತಂಕದಲ್ಲಿ ಜನರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆಲ್ದೂರು(ಚಿಕ್ಕಮಗಳೂರು):</strong> ಸಮೀಪದ ಬಸರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೇನೂರು ಗ್ರಾಮದ ಗೃಹಿಣಿಯೊಬ್ಬರನ್ನು ಚಾಕುವಿನ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.</p>.ಚಿಕ್ಕಮಗಳೂರು: ‘ಸುಭಾಷ್ ಚಂದ್ರಬೋಸ್ ಇದ್ದಿದ್ದರೆ ದೇಶ ವಿಭಜನೆ ಆಗುತ್ತಿರಲಿಲ್ಲ’.<p>ಸಂಧ್ಯಾ ರವಿ(32) ಮೃತಪಟ್ಟವರು. ಇವರು ಅರೇನೂರು ಗ್ರಾಮದ ನೋಣಯ್ಯ ಮತ್ತು ಕವಿತಾ ದಂಪತಿಯ ಪುತ್ರಿ. ಕೆಲ ವರ್ಷಗಳ ಹಿಂದೆ ಕಡಬಗೆರೆ ಶಿರಗೋಳ ಗ್ರಾಮದ ರವಿ ಎಂಬುವರೊಂದಿಗೆ ವಿವಾಹವಾಗಿತ್ತು.</p><p>ಮೂರು ಮಕ್ಕಳಿದ್ದು, ಮೂರು ವರ್ಷಗಳಿಂದ ಪತಿಯಿಂದ ದೂರವಿದ್ದು ತವರು ಮನೆಯಲ್ಲೇ ಇದ್ದರು. ಮನೆಯ ಸ್ನಾನಗೃಹದ ಬಟ್ಟೆ ಒಗೆಯುವ ಕಲ್ಲಿನ ಬಳಿ ಅಪರಿಚಿತರು ಸಂಧ್ಯಾ ಅವರ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.</p>.ಚಿಕ್ಕಮಗಳೂರು | ಬೆಳೆವಿಮೆ ಪರಿಹಾರ: ಬೆಳೆಗಾರರಲ್ಲಿ ಗೊಂದಲ.<p>ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಜ್ಞೆ ಕಳೆದುಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.</p><p>ಸಂಧ್ಯಾ ಅವರ ಸಹೋದರ ಸತೀಶ್ ಆಲ್ದೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.ಚಿಕ್ಕಮಗಳೂರು | ಬಯಲು ಸೀಮೆಗೆ ಚಿರತೆ ಭಯ: ಆತಂಕದಲ್ಲಿ ಜನರು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>