ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಅಡಿಕೆ ಬೆಳೆ: ವಿಶೇಷ ಪ್ಯಾಕೇಜ್‌ಗೆ ಕೂಗು

ಎಲೆಚುಕ್ಕಿ ಮತ್ತು ಹಳದಿ ಎಲೆ ರೋಗದಿಂದ ನಾಶವಾಗುತ್ತಿರುವ ಅಡಿಕೆ ತೋಟಗಳು
Published : 6 ಜನವರಿ 2026, 5:47 IST
Last Updated : 6 ಜನವರಿ 2026, 5:47 IST
ಫಾಲೋ ಮಾಡಿ
Comments
ರೋಗ ನಿಯಂತ್ರಣಕ್ಕೆ ಸೂಚಿಸಿರುವ ಔಷಧ ಮತ್ತು ಗೊಬ್ಬರ ತರಲು ರೈತನಲ್ಲಿ ಶಕ್ತಿ ಇಲ್ಲ. ಸರ್ಕಾರವೇ ಶೇ 75ರಷ್ಟು ಸಹಾಯಧನ ನೀಡಬೇಕು. ಅಡಿಕೆ ಬೆಳೆಗೆ ರಾಜ್ಯ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು.
ತಲವಾನೆ ಪ್ರಕಾಶ್ ಮಲೆನಾಡು ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ
ಅಡಿಕೆ ತೋಟಗಳು ವಿನಾಶದ ಅಂಚಿಗೆ ತಲುಪುತ್ತಿವೆ. ಈ ವರ್ಷದ ಅಡಿಕೆ ಫಸಲು ಸರ್ವಕಾಲಿಕ ಕನಿಷ್ಠ ಆಗಿದೆ. ಸರ್ಕಾರ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೊಡಬೇಕು. ಅಡಿಕೆ ತೋಟದಲ್ಲಿ ಪರ್ಯಾಯ ಬೆಳೆ ಬೆಳೆಯಲು ಉತ್ತೇಜನ ನೀಡಬೇಕು.
ರಾಘವೇಂದ್ರ ಕುಂಬಳಡಿಕೆ ಅಡಿಕೆ ಬೆಳೆಗಾರರು ಕಳಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT