ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ ಮಾತನಾಡಿದರು. ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಅಧ್ಯಕ್ಷ ಶೇಖರ್ ಶೆಟ್ಟಿ, ತಾಲ್ಲೂಕು ಘಟಕದ ಕೋಶಾಧ್ಯಕ್ಷ ಕಿರಣ್ ಶೆಟ್ಟಿ, ಕಾಲೇಜು ಸಿ.ಡಿ.ಸಿ ಸದಸ್ಯ ಸುರೇಶಗೌಡ, ಪ್ರತಿಮಾ ಟ್ರಸ್ಟ್ನ ಎ.ಎಲ್. ನಾಗೇಶ್, ಬಿ. ಜಗದೀಶ್ ಚಂದ್ರ, ಪೋಷಕರ ವೇದಿಕೆ ಅಧ್ಯಕ್ಷ ಅಜಿತ್ ಪ್ರಸಾದ್, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಆದಿತ್ಯ ಅಡಿಗ, ವಿದ್ಯಾರ್ಥಿಗಳಾದ ಕವನ, ಕಾವ್ಯ, ಸುರಭಿ ಜೈನ್ ಇದ್ದರು.