<p>ಬಾಳೆಹೊನ್ನೂರು: ‘ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬರಾದರೂ ಸೇನೆಯಲ್ಲಿ ಕಾರ್ಯನಿರ್ವಹಿಸುವ ಮೂಲಕ ದೇಶದ ಋಣ ತೀರಿಸಬೇಕು’ ಎಂದು ನಿವೃತ್ತ ಯೋಧ ಮುತ್ತಿನ ಕೊಪ್ಪದ ಕೆ.ಎಲ್ ಉಪೇಂದ್ರ ಗೌಡ ಹೇಳಿದರು.</p>.<p>ಬನ್ನೂರಿನಲ್ಲಿ ಕೃಷಿಕ ಬಿ.ಎಸ್.ಶ್ರೀನಿವಾಸ್ ಗೌಡ ಅವರ ಮನೆಯಂಗಳದಲ್ಲಿ ನಡೆದ ‘ಬಾಂಧವ್ಯ ಬೆಸುಗೆ’ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ನಮ್ಮ ಆಚಾರ ವಿಚಾರಗಳು ಏನೇ ಇದ್ದರೂ, ದೇಶ ಮೊದಲು ಎಂಬುದಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು.</p>.<p>ಆಯೋಜಕ ಬಿ.ಎಸ್.ಶ್ರೀನಿವಾಸ್ ಗೌಡ ಮಾತನಾಡಿ, ‘ಕುಟುಂಬದಲ್ಲಿ ನಡೆಯುವ ಶುಭ ಸಮಾರಂಭಗಳಲ್ಲಿ ಸಾಧಕರನ್ನು ಗುರುತಿಸಿ, ಗೌರವಿಸುವುದು ಯುವ ತಲೆಮಾರಿಗೆ ಸಾಧನೆಗೆ ಸ್ಫೂರ್ತಿಯಾಗುತ್ತದೆ’ ಎಂದರು.</p>.<p>ಸವಿನ, ಬ್ರಿಜೇಶ್, ರಾಜೇಶ್, ಅಭಿಷೇಕ್, ಪ್ರವಲ್ಲಿಕ ಮತ್ತು ವೆಂಕಟೇಶ್, ಸುಮಾ ಶ್ರೀನಿವಾಸ ಗೌಡ, ಮಾನ್ವಿಕ್ ಗೌಡ, ಚೈತನ್ಯ ವೆಂಕಿ, ಅವನಿ, ತೇಜಸ್ವಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ‘ಪ್ರತಿ ಕುಟುಂಬದಿಂದ ಕನಿಷ್ಠ ಒಬ್ಬರಾದರೂ ಸೇನೆಯಲ್ಲಿ ಕಾರ್ಯನಿರ್ವಹಿಸುವ ಮೂಲಕ ದೇಶದ ಋಣ ತೀರಿಸಬೇಕು’ ಎಂದು ನಿವೃತ್ತ ಯೋಧ ಮುತ್ತಿನ ಕೊಪ್ಪದ ಕೆ.ಎಲ್ ಉಪೇಂದ್ರ ಗೌಡ ಹೇಳಿದರು.</p>.<p>ಬನ್ನೂರಿನಲ್ಲಿ ಕೃಷಿಕ ಬಿ.ಎಸ್.ಶ್ರೀನಿವಾಸ್ ಗೌಡ ಅವರ ಮನೆಯಂಗಳದಲ್ಲಿ ನಡೆದ ‘ಬಾಂಧವ್ಯ ಬೆಸುಗೆ’ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ನಮ್ಮ ಆಚಾರ ವಿಚಾರಗಳು ಏನೇ ಇದ್ದರೂ, ದೇಶ ಮೊದಲು ಎಂಬುದಕ್ಕೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದರು.</p>.<p>ಆಯೋಜಕ ಬಿ.ಎಸ್.ಶ್ರೀನಿವಾಸ್ ಗೌಡ ಮಾತನಾಡಿ, ‘ಕುಟುಂಬದಲ್ಲಿ ನಡೆಯುವ ಶುಭ ಸಮಾರಂಭಗಳಲ್ಲಿ ಸಾಧಕರನ್ನು ಗುರುತಿಸಿ, ಗೌರವಿಸುವುದು ಯುವ ತಲೆಮಾರಿಗೆ ಸಾಧನೆಗೆ ಸ್ಫೂರ್ತಿಯಾಗುತ್ತದೆ’ ಎಂದರು.</p>.<p>ಸವಿನ, ಬ್ರಿಜೇಶ್, ರಾಜೇಶ್, ಅಭಿಷೇಕ್, ಪ್ರವಲ್ಲಿಕ ಮತ್ತು ವೆಂಕಟೇಶ್, ಸುಮಾ ಶ್ರೀನಿವಾಸ ಗೌಡ, ಮಾನ್ವಿಕ್ ಗೌಡ, ಚೈತನ್ಯ ವೆಂಕಿ, ಅವನಿ, ತೇಜಸ್ವಿನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>