ಬಗರ್ ಹುಕುಂ ಸಮಿತಿ ಸದಸ್ಯರಾದ ಶಶಿಕಲಾ, ಮಂಜುನಾಥ ನಾಯ್ಕ, ಶೆಟ್ಟಿಹಳ್ಳಿ ಸತೀಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ರೇವಣ್ಣಯ್ಯ, ಬೀರೂರು ಪುರಸಭೆ ಅಧ್ಯಕ್ಷ ಎಂ.ಪಿ.ಸುದರ್ಶನ್, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಸೀಮಾ, ಕಾರ್ಮಿಕ ನಿರೀಕ್ಷಕಿ ಶಶಿಕಲಾ, ಇನ್ಸ್ಪೆಕ್ಟರ್ ಶಿವಕುಮಾರ್, ಮೌನೇಶ್, ಸತೀಶ್ ಕರಿಯಪ್ಪ, ಕೆ.ಎಂ.ಬೊಮ್ಮಣ್ಣ ಇದ್ದರು.