ನರ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದು ಸಾಧನೆ ಮಾಡಿದ ಶಕುಂತಲಾ ವೀರೇಗೌಡ, ಸ್ವಾವಲಂಬಿ ಜೀವನ ನಡೆಸುತ್ತಿರುವ ಎಚ್.ಪಿ.ಶಾರದಾ ಅವರನ್ನು ಸನ್ಮಾನಿಸಲಾಯಿತು. ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ಎನ್.ಮರಿಗೌಡ, ಭೈರವಿ ಒಕ್ಕಲಿಗರ ಸಂಘದ ಉಪಾಧ್ಯಕ್ಷೆ ಸಾಂಚಿತಾ, ಕಾರ್ಯದರ್ಶಿ ಪ್ರೀತಿ, ಖಜಾಂಚಿ ಜ್ಯೋತಿ, ಸುಷ್ಮಾ, ಸಹನಾ, ಸುಚೇತಾ, ಪ್ರಶಾಂತಿ, ಗಾಯತ್ರಿ, ರೇಖಾ, ಆಶಾ ಭಾಗವಹಿಸಿದ್ದರು.