<p><strong>ಬಾಳೆಹೊನ್ನೂರು</strong>: ಇಲ್ಲಿಗೆ ಸಮೀಪದ ಹೊನ್ನಳ್ಳಿ ಎಂಬಲ್ಲಿ ಒತ್ತುವರಿ ಮಾಡಿಕೊಂಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ತನೂಡಿ ಮೀಸಲು ಅರಣ್ಯದ ಸರ್ವೇ ನಂ 29 ಹಾಗೂ ಹಲಸೂರು ಸ್ಟೇಟ್ ಫಾರೆಸ್ಟ್ ಸರ್ವೇ ನಂ 55ರಲ್ಲಿ ದೇವರಾಜು ಎಂಬುವವರು 33 ಎಕರೆ ಪ್ರದೇಶದಲ್ಲಿ ಒತ್ತುವರಿ ಮಾಡಿ ಬೆಳೆದಿದ್ದ ಕಾಫಿ, ಅಡಿಕೆ, ಕಾಳುಮೆಣಸನ್ನು ಇಲಾಖೆ ಅಧಿಕಾರಿಗಳು ಕಾರ್ಮಿಕರನ್ನು ಬಳಸಿಕೊಂಡು ಕಡಿದು ಹಾಕಿದರು.</p>.<p>ಎಸಿಎಫ್ ಮೋಹನ್ ಕುಮಾರ್, ಪ್ರಭಾರ ಆರ್ಎಫ್ಒ ಮಧುಕರ್, ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಇಲ್ಲಿಗೆ ಸಮೀಪದ ಹೊನ್ನಳ್ಳಿ ಎಂಬಲ್ಲಿ ಒತ್ತುವರಿ ಮಾಡಿಕೊಂಡಿದ್ದ 33 ಎಕರೆ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.</p>.<p>ತನೂಡಿ ಮೀಸಲು ಅರಣ್ಯದ ಸರ್ವೇ ನಂ 29 ಹಾಗೂ ಹಲಸೂರು ಸ್ಟೇಟ್ ಫಾರೆಸ್ಟ್ ಸರ್ವೇ ನಂ 55ರಲ್ಲಿ ದೇವರಾಜು ಎಂಬುವವರು 33 ಎಕರೆ ಪ್ರದೇಶದಲ್ಲಿ ಒತ್ತುವರಿ ಮಾಡಿ ಬೆಳೆದಿದ್ದ ಕಾಫಿ, ಅಡಿಕೆ, ಕಾಳುಮೆಣಸನ್ನು ಇಲಾಖೆ ಅಧಿಕಾರಿಗಳು ಕಾರ್ಮಿಕರನ್ನು ಬಳಸಿಕೊಂಡು ಕಡಿದು ಹಾಕಿದರು.</p>.<p>ಎಸಿಎಫ್ ಮೋಹನ್ ಕುಮಾರ್, ಪ್ರಭಾರ ಆರ್ಎಫ್ಒ ಮಧುಕರ್, ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>