ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವೀಣ್ ಹತ್ಯೆ ಖಂಡಿಸಿ ಕೊಪ್ಪ ಬಂದ್

Last Updated 28 ಜುಲೈ 2022, 4:07 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರುಹತ್ಯೆ ಖಂಡಿಸಿ ಕೊಪ್ಪ ಬಂದ್ ಕರೆ ನೀಡಲಾಗಿದ್ದು, ಪಟ್ಟಣದಲ್ಲಿ ಅಂಗಡಿ, ಹೋಟೆಲ್, ಮಳಿಗೆಗಳು ಮುಚ್ಚಿವೆ.

ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿದೆ.

ವಿಶ್ವ ಹಿಂದು ಪರಿಷತ್, ಬಜರಂಗ ದಳ ಸಂಘಟನೆಗಳು ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT