ಬಸವರಾಜ ಕಟ್ಟೀಮನಿ ಪ್ರತಿಷ್ಠಾನದ ಸದಸ್ಯರಾದ ಶಿರೀಷಜೋಷಿ, ರಾಮಕೃಷ್ಣ ಮರಾಠೆ, ಬಳಾಸಾಹೇಬ ಲೋಕಾಪುರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಮಂಜುನಾಥಸ್ವಾಮಿ, ಕ್ಯಾತನಬೀಡು ಪ್ರತಿಷ್ಠಾನದ ಅಧ್ಯಕ್ಷ ರವೀಶ್ ಬಸಪ್ಪ, ಎಸ್ಟಿಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಪ್ರೊ.ಜೆ.ಕೆ.ಭಾರತಿ, ಪಿಯು ವಿಭಾಗದ ಪ್ರಾಚಾರ್ಯ ಹಳದಪ್ಪ ಇದ್ದರು.