<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಕಡೂರು ತಾಲ್ಲೂಕಿನ ಕೆ.ಬಿದರೆ ಬಳಿ ಕೆರೆ ಸನಿಹದಲ್ಲಿ ಕರಡಿಮರಿ ಕಳೇಬರ ಭಾನುವಾರ ನಸುಕಿನಲ್ಲಿ ಪತ್ತೆಯಾಗಿದೆ.</p>.<p>ಮೂರರಿಂದ ನಾಲ್ಕು ತಿಂಗಳ ಗಂಡು ಮರಿ.</p>.<p>'ಕರಡಿ ಮರಿಯ ದೇಹದ ಮೇಲೆ ಗಾಯದ ಗುರುತು ಇದೆ. ಕಾದಾಟದಲ್ಲಿ ಸಾವಿಗೀಡಾಗಿರಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್ಒ) ಎನ್.ಎಚ್.ಜಗನ್ನಾಥ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p>ವೈ.ಮಲ್ಲಾಪುರ ಪಶು ಆಸ್ಪತ್ರೆ ವೈದ್ಯಾಧಿಕಾರಿ ಸಚಿನ್ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಕಡೂರು ತಾಲ್ಲೂಕಿನ ಕೆ.ಬಿದರೆ ಬಳಿ ಕೆರೆ ಸನಿಹದಲ್ಲಿ ಕರಡಿಮರಿ ಕಳೇಬರ ಭಾನುವಾರ ನಸುಕಿನಲ್ಲಿ ಪತ್ತೆಯಾಗಿದೆ.</p>.<p>ಮೂರರಿಂದ ನಾಲ್ಕು ತಿಂಗಳ ಗಂಡು ಮರಿ.</p>.<p>'ಕರಡಿ ಮರಿಯ ದೇಹದ ಮೇಲೆ ಗಾಯದ ಗುರುತು ಇದೆ. ಕಾದಾಟದಲ್ಲಿ ಸಾವಿಗೀಡಾಗಿರಬಹುದು' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಎಫ್ಒ) ಎನ್.ಎಚ್.ಜಗನ್ನಾಥ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<p>ವೈ.ಮಲ್ಲಾಪುರ ಪಶು ಆಸ್ಪತ್ರೆ ವೈದ್ಯಾಧಿಕಾರಿ ಸಚಿನ್ ಮರಣೋತ್ತರ ಪರೀಕ್ಷೆ ಮಾಡಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>