ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಮಹೇಶ ಒಡೆಯರ್, ರೈತ ಸಂಘದ ನಿರಂಜನ ಮೂರ್ತಿ, ಬೀರೂರು ಪುರಸಭಾಧ್ಯಕ್ಷ ಸುದರ್ಶನ್, ವಕೀಲರಾದ ಬೊಮ್ಮಣ್ಣ ಮತ್ತು ಜಯಣ್ಣ, ಮುಖಂಡರಾದ ಅರೇಕಲ್ ಪ್ರಕಾಶ್, ದಾನಿ ಉಮೇಶ್, ಮಲ್ಲಿದೇವಿಹಳ್ಳಿ ಸತೀಶ್, ಬಿಜೆಪಿ ಮಂಡಲಾಧ್ಯಕ್ಷ ಬಿ.ಪಿ.ದೇವಾನಂದ್, ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಎಚ್.ಶಂಕರ್, ಜಿಗಣೇಹಳ್ಳಿ ನೀಲಕಂಠಪ್ಪ, ವಕ್ತಾರ ಶಾಮಿಯಾನ ಚಂದ್ರು ಇದ್ದರು.