<p><strong>ಬೆಳ್ಳೂರು(ನರಸಿಂಹರಾಜಪುರ):</strong> ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಶಾಲೆಯ ಪ್ರಾರಂಭದಿಂದಲೇ ಶ್ರದ್ಧೆಯಿಂದ ಓದಿ ಉತ್ತಮ ಅಂಕ ಪಡೆಯಬೇಕು ಎಂದು ಹರಿಹರಪುರ ಅಭಿನವ ರಮಾನಂದ ಸರಸ್ವತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ 23 ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಪೆನ್ ವಿತರಿಸಿ ಅವರು ಮಾತನಾಡಿದರು.</p>.<p>ಶಾಲೆಯ ಮುಖ್ಯ ಶಿಕ್ಷಕಿ ಸುಧಾ ಮಾತನಾಡಿ, ದಾನಿಗಳು ನೀಡಿದ ನೋಟ್ಬುಕ್ಗಳನ್ನು ವಿದ್ಯಾರ್ಥಿಗಳು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು. ಮುಂದೆ ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಹುದ್ದೆಯಲ್ಲಿದ್ದಾಗ ಇದೇ ರೀತಿ ಮಕ್ಕಳಿಗೆ, ಶಾಲೆಗಳಿಗೆ ದಾನ ನೀಡಬೇಕು ಎಂದರು.</p>.<p>ಸಭೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಎಚ್.ಇ.ಮಹೇಶ್, ಎಚ್.ಎಲ್.ಸದಾಶಿವ, ಸಹ ಶಿಕ್ಷಕ ಕೆ.ಆರ್.ದಯಾನಂದ, ಸಹ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ಳೂರು(ನರಸಿಂಹರಾಜಪುರ):</strong> ಎಸ್ಎಸ್ಎಲ್ಸಿ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದ್ದು, ಶಾಲೆಯ ಪ್ರಾರಂಭದಿಂದಲೇ ಶ್ರದ್ಧೆಯಿಂದ ಓದಿ ಉತ್ತಮ ಅಂಕ ಪಡೆಯಬೇಕು ಎಂದು ಹರಿಹರಪುರ ಅಭಿನವ ರಮಾನಂದ ಸರಸ್ವತಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬೆಮ್ಮನೆ ದಯಾನಂದ್ ಹೇಳಿದರು.</p>.<p>ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ 23 ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ಬುಕ್ ಹಾಗೂ ಪೆನ್ ವಿತರಿಸಿ ಅವರು ಮಾತನಾಡಿದರು.</p>.<p>ಶಾಲೆಯ ಮುಖ್ಯ ಶಿಕ್ಷಕಿ ಸುಧಾ ಮಾತನಾಡಿ, ದಾನಿಗಳು ನೀಡಿದ ನೋಟ್ಬುಕ್ಗಳನ್ನು ವಿದ್ಯಾರ್ಥಿಗಳು ಸರಿಯಾದ ರೀತಿ ಉಪಯೋಗಿಸಿಕೊಳ್ಳಬೇಕು. ಮುಂದೆ ವಿದ್ಯಾರ್ಥಿಗಳು ಜೀವನದಲ್ಲಿ ದೊಡ್ಡ ಹುದ್ದೆಯಲ್ಲಿದ್ದಾಗ ಇದೇ ರೀತಿ ಮಕ್ಕಳಿಗೆ, ಶಾಲೆಗಳಿಗೆ ದಾನ ನೀಡಬೇಕು ಎಂದರು.</p>.<p>ಸಭೆಯಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಎಚ್.ಇ.ಮಹೇಶ್, ಎಚ್.ಎಲ್.ಸದಾಶಿವ, ಸಹ ಶಿಕ್ಷಕ ಕೆ.ಆರ್.ದಯಾನಂದ, ಸಹ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>