<p><strong>ಚಿಕ್ಕಮಗಳೂರು</strong>: ಕೇರಳದಲ್ಲಿ ಶರಣಾಗಿದ್ದ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಪ್ರಕರಣವೊಂದರ ವಿಚಾರಣೆಗೆ ನಗರದ ನ್ಯಾಯಾಲಯಕ್ಕೆ ಬುಧವಾರ ಪೊಲೀಸರು ಹಾಜರುಪಡಿಸಿದ್ದರು.</p>.<p>ಕೇರಳದ ಜೈಲಿನಲ್ಲಿರುವ ಅವರನ್ನು ಅಲ್ಲಿನ ಪೊಲೀಸರು ಕರೆತಂದಿದ್ದರು. ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು. ಬಿಗಿ ಬಂದೋಬಸ್ತ್ನಲ್ಲಿ ಪೊಲೀಸರು ವಾಪಾಸ್ ಕರೆದೊಯ್ದರು.</p>.<p>ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕೇರಳದಲ್ಲಿ ಶರಣಾಗಿದ್ದ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ ಅವರನ್ನು ಪ್ರಕರಣವೊಂದರ ವಿಚಾರಣೆಗೆ ನಗರದ ನ್ಯಾಯಾಲಯಕ್ಕೆ ಬುಧವಾರ ಪೊಲೀಸರು ಹಾಜರುಪಡಿಸಿದ್ದರು.</p>.<p>ಕೇರಳದ ಜೈಲಿನಲ್ಲಿರುವ ಅವರನ್ನು ಅಲ್ಲಿನ ಪೊಲೀಸರು ಕರೆತಂದಿದ್ದರು. ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತಂದು ಹಾಜರುಪಡಿಸಿದರು. ನ್ಯಾಯಾಲಯ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಿತು. ಬಿಗಿ ಬಂದೋಬಸ್ತ್ನಲ್ಲಿ ಪೊಲೀಸರು ವಾಪಾಸ್ ಕರೆದೊಯ್ದರು.</p>.<p>ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>