ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಸಲು ಕಾರಣರಾಗಿದ್ದರು. ಈಗ ಅದೇ ಪಕ್ಷದೊಂದಿಗೆ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದಾರೆ. ಅವರನ್ನು ಸೋಲಿಸಲು ಬಿಜೆಪಿ ಮುಖಂಡರೇ ತಂತ್ರ ರೂಪಿಸಿದ್ದು, ಸೋಲು ನಿಶ್ಚಿತ. ಕಾಂಗ್ರೆಸ್ ಪಕ್ಷದಿಂದ ಪದವೀಧರ ಕ್ಷೇತ್ರಕ್ಕೆ ಅನುಭವಿಗಳಾದ ಆಯನೂರು ಮಂಜುನಾಥ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ ಕುಮಾರ್ ಸ್ಪರ್ಧಿಸಿದ್ದು, ಗೆಲುವು ಸಾಧಿಸಲಿದ್ದಾರೆ ಎಂದರು.