<p><strong>ಚಿಕ್ಕಮಗಳೂರು</strong>: ತಾಲ್ಲೂಕಿನ ಕೈಮರ ಬಳಿ ಕೆಎಸ್ಆರ್ಟಿಸಿ ಬಸ್ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರು ಬೈಕ್ ಸವಾರರು. ತೋಟದಹಳ್ಳಿಯ ದರ್ಶನ್, ಪ್ರತೀಕ್, ಆಲ್ದೂರಿನ ತರುಣ್ ಗಾಯಗೊಂಡವರು. ಮೂವರಿಗೂ ಕಾಲಿಗೆ ಪೆಟ್ಟಾಗಿದೆ.</p>.<p>ಮೂವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. 'ತರೀಕೆರೆ ಕಡೆಗೆ ಸಾಗುತ್ತಿದ್ದಬೈಕ್ ಮತ್ತು ತರೀಕೆರೆ ಕಡೆಗೆ ಬಸ್ ಗುದ್ದಿ ಅವಘಡ ಸಂಭವಿಸಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತಾಲ್ಲೂಕಿನ ಕೈಮರ ಬಳಿ ಕೆಎಸ್ಆರ್ಟಿಸಿ ಬಸ್ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರು ಬೈಕ್ ಸವಾರರು. ತೋಟದಹಳ್ಳಿಯ ದರ್ಶನ್, ಪ್ರತೀಕ್, ಆಲ್ದೂರಿನ ತರುಣ್ ಗಾಯಗೊಂಡವರು. ಮೂವರಿಗೂ ಕಾಲಿಗೆ ಪೆಟ್ಟಾಗಿದೆ.</p>.<p>ಮೂವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. 'ತರೀಕೆರೆ ಕಡೆಗೆ ಸಾಗುತ್ತಿದ್ದಬೈಕ್ ಮತ್ತು ತರೀಕೆರೆ ಕಡೆಗೆ ಬಸ್ ಗುದ್ದಿ ಅವಘಡ ಸಂಭವಿಸಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>