<p><strong>ಚಿಕ್ಕಮಗಳೂರು</strong>: ತಾಲ್ಲೂಕಿನ ಕೈಮರ ಬಳಿ ಕೆಎಸ್ಆರ್ಟಿಸಿ ಬಸ್ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರು ಬೈಕ್ ಸವಾರರು. ತೋಟದಹಳ್ಳಿಯ ದರ್ಶನ್, ಪ್ರತೀಕ್, ಆಲ್ದೂರಿನ ತರುಣ್ ಗಾಯಗೊಂಡವರು. ಮೂವರಿಗೂ ಕಾಲಿಗೆ ಪೆಟ್ಟಾಗಿದೆ.</p>.<p>ಮೂವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. 'ತರೀಕೆರೆ ಕಡೆಗೆ ಸಾಗುತ್ತಿದ್ದಬೈಕ್ ಮತ್ತು ತರೀಕೆರೆ ಕಡೆಗೆ ಬಸ್ ಗುದ್ದಿ ಅವಘಡ ಸಂಭವಿಸಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ತಾಲ್ಲೂಕಿನ ಕೈಮರ ಬಳಿ ಕೆಎಸ್ಆರ್ಟಿಸಿ ಬಸ್ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ.</p>.<p>ಗಾಯಗೊಂಡವರು ಬೈಕ್ ಸವಾರರು. ತೋಟದಹಳ್ಳಿಯ ದರ್ಶನ್, ಪ್ರತೀಕ್, ಆಲ್ದೂರಿನ ತರುಣ್ ಗಾಯಗೊಂಡವರು. ಮೂವರಿಗೂ ಕಾಲಿಗೆ ಪೆಟ್ಟಾಗಿದೆ.</p>.<p>ಮೂವರನ್ನು ಜಿಲ್ಲಾಸ್ಪತ್ರೆಗೆ ಒಯ್ಯಲಾಗಿದೆ. 'ತರೀಕೆರೆ ಕಡೆಗೆ ಸಾಗುತ್ತಿದ್ದಬೈಕ್ ಮತ್ತು ತರೀಕೆರೆ ಕಡೆಗೆ ಬಸ್ ಗುದ್ದಿ ಅವಘಡ ಸಂಭವಿಸಿದೆ' ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>