ಹುಣಸಘಟ್ಟ ಹಾಲುಸ್ವಾಮಿ ಮಠದ ಗುರುಮೂರ್ತಿ ಶಿವಾಚಾರ್ಯ ಶ್ರೀ, ಶಂಕರದೇವರಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀ, ತೆಂಡೇಕೆರೆ ಗಂಗಾಧರ ಶಿವಾಚಾರ್ಯ ಶ್ರೀ ಹಾಗೂ ಹಣ್ಣೆ ಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಮಾತನಾಡಿದರು. ಉಮಾಶಂಕರ್, ಚಂದ್ರಶೇಖರ, ರಾಜು ತರೀಕೆರೆ, ಉಮೆಶ ಹೊಗರೆಹಳ್ಳಿ, ರೇಣುಕಯ್ಯ ಹೊಗರೇಹಳ್ಳಿ, ರುದ್ರಯ್ಯ ಹಾಗೂ ಸಿದ್ಧಯ್ಯ ಇದ್ದರು.