<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಬಸೂರಿ ಬೀಬಿ (42) ಎಂಬ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹಳೆಕೋಟೆ ಗ್ರಾಮದ ಕಾಫಿ ಬೆಳೆಗಾರ ರಮೇಶ್ ಅವರ ಕಾಫಿ ತೋಟದಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಕಾಫಿ ಕೊಯ್ಲು ಮಾಡುವುಲ್ಲಿ ನಿರತರಾಗಿದ್ದರು. ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಕಾಡುಕೋಣ ಏಕಾಏಕಿ ಕಾರ್ಮಿಕರ ಮೇಲೆ ದಾಳಿ ನಡೆಸಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ (ಚಿಕ್ಕಮಗಳೂರು):</strong> ತಾಲ್ಲೂಕಿನ ಹಳೇಕೋಟೆ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡುಕೋಣ ದಾಳಿ ನಡೆಸಿದ್ದು, ಅಸ್ಸಾಂ ಮೂಲದ ಬಸೂರಿ ಬೀಬಿ (42) ಎಂಬ ಕಾರ್ಮಿಕ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಹಳೆಕೋಟೆ ಗ್ರಾಮದ ಕಾಫಿ ಬೆಳೆಗಾರ ರಮೇಶ್ ಅವರ ಕಾಫಿ ತೋಟದಲ್ಲಿ ಅಸ್ಸಾಂ ಮೂಲದ ಕಾರ್ಮಿಕರು ಕಾಫಿ ಕೊಯ್ಲು ಮಾಡುವುಲ್ಲಿ ನಿರತರಾಗಿದ್ದರು. ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಕಾಡುಕೋಣ ಏಕಾಏಕಿ ಕಾರ್ಮಿಕರ ಮೇಲೆ ದಾಳಿ ನಡೆಸಿದೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>