ಅಧ್ಯಕ್ಷತೆಯನ್ನು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಅರುಣ್ ಕುಮಾರ್ ವಹಿಸಿದ್ದರು. ಮುಖಂಡರಾದ ಆಶೀಶ್ ಕುಮಾರ್, ವೆನಿಲ್ಲಾ ಭಾಸ್ಕರ್, ಸಂಪತ್ ಕುಮಾರ್, ವಿ.ನಿಲೇಶ್, ಕೆಸವೆ ಮಂಜುನಾಥ್, ಕಲ್ಮಕ್ಕಿ ಉಮೇಶ್, ವೈ.ಎಸ್.ಸುಬ್ರಹ್ಮಣ್ಯ, ಎನ್.ಎಂ.ನಾಗೇಶ್, ಬಿ.ಎಸ್.ಸುಬ್ರಹ್ಮಣ್ಯ, ಪಿ.ಜೆ.ಅಂಟೋಣಿ, ರಶ್ಮಿ, ಕವಿತಾ ಲಿಂಗರಾಜು, ಯುವ ಮೋರ್ಚಾ ಅಧ್ಯಕ್ಷ ಭರತ್, ಜೆ.ಜಿ.ನಾಗರಾಜ್, ಕಾಂತರಾಜ್ ಇದ್ದರು.