ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬಸವನಗೌಡ ಪಾಟೀಲ ಯತ್ನಾಳ್, ಅಡಗೂರು ಎಚ್.ವಿಶ್ವನಾಥ್ ಮತ್ತಿತರ ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದಾರೆ. ಯಾರು ಯಾರನ್ನು ‘ಬ್ಲ್ಯಾಕ್ಮೇಲ್’ ಮಾಡಿದರು? ಯಾವ ಕಾರಣಕ್ಕೆ ಮಾಡಿದರು? ಎಂಬ ಬಗ್ಗೆ ತನಿಖೆ ನಡೆಸಿ ಸತ್ಯಾಂಶ ತಿಳಿಸಬೇಕು’ ಎಂದು ಅವರು ಆಗ್ರಹಿಸಿದರು.