ಮಲೆನಾಡಿನ ಪ್ರಮುಖ ಬೆಳೆಗಳಾದ ಕಾಫಿ ಅಡಿಕೆ ಕಾಳು ಮೆಣಸಿಗೆ ಪೂರಕವಾದ ಯಾವುದೇ ಯೋಜನೆಗಳಿಲ್ಲ. ರಸಗೊಬ್ಬರದ ಸಬ್ಸಿಡಿ ಇಳಿಕೆಯಿಂದ ಮಾರುಕಟ್ಟೆಯಲ್ಲಿ ಬೆಲೆ ಇನ್ನಷ್ಟು ತುಟ್ಟಿಯಾಗಲಿದ್ದು ರೈತರಿಗೆ ಮತ್ತಷ್ಟು ಹೊರೆಯಾಗಲಿದೆ
ಜಯರಾಜ್ ಕುದ್ರೊಳಿ ಸಹ್ಯಾದ್ರಿ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ
ಯುವಕರಿಗೆ ಉದ್ಯೋಗ ಮಧ್ಯಮ ವರ್ಗಕ್ಕೆ ಸಮಾಧಾನ ಮತ್ತು ಪ್ರತಿಯೊಬ್ಬ ಭಾರತೀಯನಿಗೆ ಅಭಿವೃದ್ಧಿಯ ಭರವಸೆ ನೀಡಿದ ಸರ್ವಸ್ಪರ್ಶಿ ಬಜೆಟ್ ಇದು.
ಸಂತೋಷ್ ಕೋಟ್ಯಾನ್ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ