ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಚುನಾವಣೆಯ ಮೊದಲಿನ ಐದು ಪ್ರಣಾಳಿಕೆಗಳಿಗೆ ಮೊದಲ ಆದ್ಯತೆ ನೀಡಿ ಜನರಿಗೆ ಅನುಕೂಲವಾಗುವಂತೆ ಮಾಡಿದೆ. ಕ್ರೈಸ್ತರ ಬಹುದಿನಗಳ ಬೇಡಿಕೆಯಾಗಿದ್ದ ಕ್ರೈಸ್ತರ ಅಭಿವೃದ್ದಿ ಮಂಡಳಿ ಮಾಡಬೇಕೆಂಬ ಬೇಡಿಕೆಗೆ ಒತ್ತು ನೀಡಿ ಕಾರ್ಯರೂಪಕ್ಕೆ ತಂದಿರುವುದು ಸ್ವಾಗತಾರ್ಹ’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.