ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರೀಕೆರೆ | ಬಸ್ ಪಲ್ಟಿ: 15 ಮಂದಿಗೆ ಗಾಯ

Last Updated 28 ನವೆಂಬರ್ 2019, 8:39 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪ ಖಾಸಗಿ ಬಸ್, ‘ಮೂಕಾಂಬಿಕಾ’ ಪಲ್ಟಿಯಾಗಿದ್ದು, 15 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಬಸ್ಸು ತರೀಕೆರೆಯಿಂದ ಕಲ್ಹತ್ತಿಗಿರಿ ಕಡೆಗೆ ಸಂಚರಿಸುತ್ತಿತ್ತು. ಲಿಂಗದಹಳ್ಳಿ ಸಮೀಪದ ಸೇತುವೆಯಲ್ಲಿ ಸಾಗುವಾಗ ಉರುಳಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ತಳಿಸಿದ್ದಾರೆ.

ಬಸ್ ಉರುಳಿರುವ ಸ್ಥಳ
ಬಸ್ ಉರುಳಿರುವ ಸ್ಥಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT