ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಜಾಪ್ರಭುತ್ವ ಇರುವುದು ಪರಸ್ಪರ ಕೆಸರೆರಚಾಟಕ್ಕಲ್ಲ. ಕಾಯ್ದೆಯನ್ನು ರಾಜಕೀಯ ಹಿನ್ನೆಲೆಯಲ್ಲಿ ನೋಡದೆ ವಸ್ತುನಿಷ್ಠವಾಗಿ ಚರ್ಚಿಸಬೇಕು. ಸುಪ್ರೀಂಕೋರ್ಟ್ ಮೆಟ್ಟಿಲೇರಲು ಅವಕಾಶ ಇದೆ. ಆದರೆ, ದೊಂಬಿ ಎಬ್ಬಿಸುವ, ಬೆಂಕಿ ಹೆಚ್ಚು ಕೆಲಸ ಮಾಡಬಾರದು’ ಎಂದು ಪ್ರತಿಕ್ರಿಯಿಸಿದರು.