ಕಳಸದ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣದ ಸಮವಸರಣ ಪೂಜೆ ಸಂದರ್ಭದಲ್ಲಿ ಧರ್ಮಸ್ಥಳದ ಡಿ.ವೀರೇಂದ್ರ ಹೆಗ್ಗಡೆ ಕಾರ್ಕಳದ ಲಲಿತಕೀರ್ತಿ ಸ್ವಾಮೀಜಿ ಸೋಂದಾ ಮಠದ ಭಟ್ಟಾಕಲಂಕ ಸ್ವಾಮೀಜಿ ಹೊಂಬುಜದ ದೇವೇಂದ್ರಕೀರ್ತಿ ಸ್ವಾಮೀಜಿ ಶ್ರವಣಬೆಳಗೊಳದ ಚಾರುಕೀರ್ತಿ ಸ್ವಾಮೀಜಿ ಹೊರನಾಡಿನ ಜಿ.ಭೀಮೇಶ್ವರ ಜೋಷಿ ಭಾಗವಹಿಸಿದ್ದರು