<p><strong>ಕಳಸ: </strong>ತಾಲ್ಲೂಕಿನ ಕವನಳ್ಳದಲ್ಲಿ ಗಿರಿಜನ ಮುಖಂಡ ಜಿ.ಪಿ.ಚಂದ್ರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದರು.</p>.<p>ಬಿಜೆಪಿಯಲ್ಲಿ ಇದ್ದ ಅವರು ಹೊರನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಅವರ ಪತ್ನಿ ಕವಿತಾ ಚಂದ್ರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಅಂಶುಮಂತ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಚಂದ್ರು ಅಂತಹ ಮುಖಂಡರು ನಮಗೆ ಹೆಚ್ಚು ಪ್ರಸ್ತುತ ಎಂದರು.</p>.<p>ಸುಧೀರ್ ಕುಮಾರ್ ಮುರೋಳಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ರಕ್ಷಣೆಗಾಗಿ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಪಕ್ಷಕ್ಕೆ ನೀವೆಲ್ಲರೂ ಸೇರುವುದು ಔಚಿತ್ಯಪೂರ್ಣ ಎಂದರು.</p>.<p>ಮುಖಂಡ ಹಿತ್ತಲಮಕ್ಕಿ ರಾಜೇಂದ್ರ, ರಫೀಕ್, ಬ್ಲಾಕ್ ಅಧ್ಯಕ್ಷ ಶ್ರೇಣಿಕ, ಚಂದ್ರು ಮಾತನಾಡಿದರು. ಮುಖಂಡರಾದ ಪುಷ್ಪಾ, ವೀರೇಂದ್ರ ಗೋರ್ಗಲ್, ರಾಮು, ವೀರೇಂದ್ರ, ವಿಶ್ವನಾಥ್, ಮಧು ಪ್ರಸಾದ್, ರವಿರಾಜ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಳಸ: </strong>ತಾಲ್ಲೂಕಿನ ಕವನಳ್ಳದಲ್ಲಿ ಗಿರಿಜನ ಮುಖಂಡ ಜಿ.ಪಿ.ಚಂದ್ರು ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರಿದರು.</p>.<p>ಬಿಜೆಪಿಯಲ್ಲಿ ಇದ್ದ ಅವರು ಹೊರನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಅವರ ಪತ್ನಿ ಕವಿತಾ ಚಂದ್ರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು.</p>.<p>ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಅಂಶುಮಂತ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಂಘಟನೆ ಬಲಪಡಿಸುವ ಉದ್ದೇಶದಿಂದ ಚಂದ್ರು ಅಂತಹ ಮುಖಂಡರು ನಮಗೆ ಹೆಚ್ಚು ಪ್ರಸ್ತುತ ಎಂದರು.</p>.<p>ಸುಧೀರ್ ಕುಮಾರ್ ಮುರೋಳಿ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ವರ್ಗಗಳ ರಕ್ಷಣೆಗಾಗಿ ಕಾನೂನು ಜಾರಿಗೆ ತಂದ ಕಾಂಗ್ರೆಸ್ ಪಕ್ಷಕ್ಕೆ ನೀವೆಲ್ಲರೂ ಸೇರುವುದು ಔಚಿತ್ಯಪೂರ್ಣ ಎಂದರು.</p>.<p>ಮುಖಂಡ ಹಿತ್ತಲಮಕ್ಕಿ ರಾಜೇಂದ್ರ, ರಫೀಕ್, ಬ್ಲಾಕ್ ಅಧ್ಯಕ್ಷ ಶ್ರೇಣಿಕ, ಚಂದ್ರು ಮಾತನಾಡಿದರು. ಮುಖಂಡರಾದ ಪುಷ್ಪಾ, ವೀರೇಂದ್ರ ಗೋರ್ಗಲ್, ರಾಮು, ವೀರೇಂದ್ರ, ವಿಶ್ವನಾಥ್, ಮಧು ಪ್ರಸಾದ್, ರವಿರಾಜ್ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>