ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸೋಮೆಗೌಡ ಭೇಟಿ ನೀಡಿ ಪರಿಶೀಲಿಸಿದರು. ತನಿಖಾಧಿಕಾರಿ ಮಂಜುನಾಥ್, ಬಣಕಲ್ ಠಾಣಾ ಪಿಎಸ್ಐ ಜಂಬೂರಾಜ್ ಮಹಾಜನ್, ಎಸ್ಐ ರನ್ನ ಗೌಡ ಪಾಟೀಲ್ ಎಎಸ್ಐ ಕೆ. ಶಶಿ, ಧಫೇದಾರ್ ಜಾಫರ್ ಷರೀಪ್, ಸಿಬ್ಬಂದಿ ಜಗದೀಶ್, ಗಿರೀಶ್, ಸಂತೋಷ್, ಮಾಲತೇಶ್, ಸಚ್ಚಿನ್, ಬಣಕಲ್ ಗ್ರಾ.ಪಂ ಕಾರ್ಯದರ್ಶಿ ನಾಣಯ್ಯ ಇದ್ದರು.