<p>ನರಸಿಂಹರಾಜಪುರ: ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘವು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸು ತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಧರ್ಮರಾಜ್ ಹೇಳಿದರು.</p>.<p>ಪಟ್ಟಣದ ಅಗ್ರಹಾರದ ಉಮಾಮಹೇಶ್ವರ ಸಮುದಾಯ ಭವನದಲ್ಲಿ ಭಾನುವಾರ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪ್ರತಿ ವರ್ಷ ಪ್ರವಾಸ ಹಮ್ಮಿಕೊಳ್ಳಬೇಕು. ಈ ವರ್ಷ ಸಂಘದ ಸಾಧಕರನ್ನು ಗುರುತಿಸಿ ಸನ್ಮಾನಿ ಸುತ್ತಿರುವುದು ಸೂಕ್ತವಾಗಿದೆ ಎಂದರು.</p>.<p>ಅಧ್ಯಕ್ಷತೆಯನ್ನು ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಗಣಪತಿ ವಹಿಸಿದ್ದರು.</p>.<p>ಸಂಘದ ಕಾರ್ಯದರ್ಶಿ ಚಕ್ರಪಾಣಿ ವರದಿ ವಾಚಿಸಿ ಜಮಾ ಖರ್ಚು ಮಂಡಿಸಿದರು. ಸಂಘದ ಉಪಾಧ್ಯಕ್ಷೆ ಆರ್.ಸುನಂದಮ್ಮ, ನಿಕಟಪೂರ್ವ ಅಧ್ಯಕ್ಷ ಶಶಿಮೋಹನ್, ವೆಂಕಟೇಶ್, ಕೆ.ಎಸ್.ರಾಜಕುಮಾರ್ ಇದ್ದರು. ನೂತನ ಕಾರ್ಯಕಾರಿ ಮಂಡಳಿ ರಚಿಸಲು ತೀರ್ಮಾನಿಸಲಾಯಿತು.</p>.<p>75 ವರ್ಷ ಪೂರೈಸಿದ ನಿವೃತ್ತ ನೌಕರರ ಸಂಘದ ಸದಸ್ಯರಾದ ಎಚ್.ಕೆ. ಕೃಷ್ಣಮೂರ್ತಿ, ಟಿ.ಆರ್. ನಾಗಪ್ಪಗೌಡ, ಎನ್.ಎಸ್. ಕಮಲಮ್ಮ, ಎಂ.ಎಸ್. ಚಿಣ್ಣಪ್ಪ, ಕೆ.ಕೆ. ಲಕ್ಷ್ಮೀರಾವ್, ಯಶೋದಮ್ಮ, ಪರಮೇಶ್ವರ ಗೌಡ, ಬಿ.ರತ್ನಮ್ಮ, ಇದಿನಬ್ಬ ಬ್ಯಾರಿ, ಎಚ್.ಎಸ್.ಮಂಜುನಾಥ್ , ಕೆ.ನಾಗರಾಜ್, ಜೈನಾಬಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನರಸಿಂಹರಾಜಪುರ: ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘವು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸು ತ್ತಿರುವುದು ಶ್ಲಾಘನೀಯ ಎಂದು ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಧರ್ಮರಾಜ್ ಹೇಳಿದರು.</p>.<p>ಪಟ್ಟಣದ ಅಗ್ರಹಾರದ ಉಮಾಮಹೇಶ್ವರ ಸಮುದಾಯ ಭವನದಲ್ಲಿ ಭಾನುವಾರ ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಸಭೆ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪ್ರತಿ ವರ್ಷ ಪ್ರವಾಸ ಹಮ್ಮಿಕೊಳ್ಳಬೇಕು. ಈ ವರ್ಷ ಸಂಘದ ಸಾಧಕರನ್ನು ಗುರುತಿಸಿ ಸನ್ಮಾನಿ ಸುತ್ತಿರುವುದು ಸೂಕ್ತವಾಗಿದೆ ಎಂದರು.</p>.<p>ಅಧ್ಯಕ್ಷತೆಯನ್ನು ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೆ.ಗಣಪತಿ ವಹಿಸಿದ್ದರು.</p>.<p>ಸಂಘದ ಕಾರ್ಯದರ್ಶಿ ಚಕ್ರಪಾಣಿ ವರದಿ ವಾಚಿಸಿ ಜಮಾ ಖರ್ಚು ಮಂಡಿಸಿದರು. ಸಂಘದ ಉಪಾಧ್ಯಕ್ಷೆ ಆರ್.ಸುನಂದಮ್ಮ, ನಿಕಟಪೂರ್ವ ಅಧ್ಯಕ್ಷ ಶಶಿಮೋಹನ್, ವೆಂಕಟೇಶ್, ಕೆ.ಎಸ್.ರಾಜಕುಮಾರ್ ಇದ್ದರು. ನೂತನ ಕಾರ್ಯಕಾರಿ ಮಂಡಳಿ ರಚಿಸಲು ತೀರ್ಮಾನಿಸಲಾಯಿತು.</p>.<p>75 ವರ್ಷ ಪೂರೈಸಿದ ನಿವೃತ್ತ ನೌಕರರ ಸಂಘದ ಸದಸ್ಯರಾದ ಎಚ್.ಕೆ. ಕೃಷ್ಣಮೂರ್ತಿ, ಟಿ.ಆರ್. ನಾಗಪ್ಪಗೌಡ, ಎನ್.ಎಸ್. ಕಮಲಮ್ಮ, ಎಂ.ಎಸ್. ಚಿಣ್ಣಪ್ಪ, ಕೆ.ಕೆ. ಲಕ್ಷ್ಮೀರಾವ್, ಯಶೋದಮ್ಮ, ಪರಮೇಶ್ವರ ಗೌಡ, ಬಿ.ರತ್ನಮ್ಮ, ಇದಿನಬ್ಬ ಬ್ಯಾರಿ, ಎಚ್.ಎಸ್.ಮಂಜುನಾಥ್ , ಕೆ.ನಾಗರಾಜ್, ಜೈನಾಬಿ ಅವರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>