‘ಬ್ರಾಹ್ಮಣ ಸಮುದಾಯವು ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಸರ್ವರ ಹಿತವನ್ನು ಬಯಸುವುದರೊಂದಿಗೆ, ಸರ್ವರೊಂದಿಗೆ ಸಹಬಾಳ್ವೆ ನಡೆಸುತ್ತಾ ಬಂದಿದೆ. ಮಲ್ಲೇಶ ಅವರು ಬ್ರಾಹ್ಮಣರನ್ನು ಹಾಗೂ ಹಿಂದೂ ಸಮಾಜವನ್ನು ಕ್ಷುಲ್ಲಕವಾಗಿ ಟೀಕಿಸಿದ್ದಾರೆ. ಭಾರತದ ಉತ್ಕೃಷ್ಟ ಗ್ರಂಥಗಳಾದ ವೇದ ಮತ್ತು ಉಪನಿಷತ್ ಗಳನ್ನು ಹೀನಾಯವಾಗಿ ಟೀಕಿಸಿ, ಸಮಾಜವನ್ನು ತೇಜೋವಧೆ ಮಾಡಿದ್ದಾರೆ. ಇಂತಹ ವ್ಯಕ್ತಿಗಳಿಂದ ಮಾಜಿ ಮುಖ್ಯಮಂತ್ರಿಗಳು(ಸಿದ್ದರಾಮಯ್ಯ) ದೂರವಿರಬೇಕು’ ಎಂದು ಹೇಳಿದ್ದಾರೆ.