ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಎಚ್.ಬಿ. ರಘುವೀರ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಅರುಣ್ ಕುಮಾರ್, ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಎಂ.ಕಾಂತರಾಜ್, ರೋಟರಿ ಅಧ್ಯಕ್ಷ ಪಿ.ಪ್ರಭಾಕರ್, ಉಪ ವಲಯ ಅರಣ್ಯಾಧಿಕಾರಿ ಗೌಸ್ ಮೊಹಿದ್ದೀನ್, ಲಯನ್ಸ್ ಕ್ಲಬ್ ಅಧ್ಯಕ್ಷ ಎಂ.ಪಿ.ಜೇಮ್ಸ್, ಸಾವಿತ್ರಿ, ಗುಣಪಾಲ್ ಜೈನ್, ರಶ್ಮಿ ದಯಾನಂದ್ ಇದ್ದರು. ಎಲ್ಲರಿಗೂ ಮಾವು, ಹಲಸು ಸಸಿಗಳನ್ನು ವಿತರಿಸಲಾಯಿತು.