ತಾಲ್ಲೂಕು ಕೃಷಿಕ ಸಮಾಜದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ, ನಿರ್ದೇಶಕ ಎಚ್.ಎನ್.ರವಿಶಂಕರ್, ತಹಶೀಲ್ದಾರ್ ವಿಶ್ವನಾಥ್, ಸಹಾಯಕ ತೋಟಗಾರಿಕೆ ನಿರ್ದೇಶಕ ಪುನೀತ್, ತೋಟಗಾರಿಕೆಯ ಇಲಾಖೆಯ ಅಧಿಕಾರಿ ನವೀನ್, ಬಾಳೆಹೊನ್ನೂರು ಕೃಷಿ ಇಲಾಖೆಯ ಅಧಿಕಾರಿ ಎಸ್.ಬಿ.ಸನಮನಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜುಬೇದಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ, ಮುಖಂಡರಾದ ಕೆ.ಎಂ.ಸುಂದರೇಶ್, ಸಾಜು, ಬೆನ್ನಿ, ರಂಗಪ್ಪ, ಎಚ್.ಎಂ.ಶಿವಣ್ಣ, ಚಿತ್ರಪ್ಪ, ಕೆ.ಎ.ಅಬೂಬಕರ್ ಇದ್ದರು.