<p><strong>ಚಿಕ್ಕಮಗಳೂರು: </strong>ಕಾಫಿನಾಡಿನಲ್ಲಿ ಗುರುವಾರ ಒಬ್ಬರಿಗೆ ಕೋವಿಡ್–19 ದೃಢಪಟ್ಟಿದೆ, ಒಬ್ಬರು ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ. 41 ಸಕ್ರಿಯ ಪ್ರಕರಣಗಳು ಇವೆ.</p>.<p>ಕಡೂರು ತಾಲ್ಲೂಕಿನ 19 ವರ್ಷದ ಪುರುಷಗೆ (ಪಿ–16583) ಸೋಂಕು ಪತ್ತೆಯಾಗಿದೆ. ಸೋಂಕು ದೃಢಪಟ್ಟು ಶಿವಮೊಗ್ಗದ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟ ಕಡೂರಿನ ವ್ಯಕ್ತಿಯ (ಪಿ–14399) ಪುತ್ರ ಈತ.</p>.<p>28 ವರ್ಷದ ಪುರುಷ (ಪಿ–9759) ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>335 ಮಾದರಿ ಪರೀಕ್ಷೆಗೆ ರವಾನೆ</p>.<p>ಕೊರೊನಾ ವೈರಾಣು ಸೋಂಕು ಪತ್ತೆ ನಿಟ್ಟಿನಲ್ಲಿ 335 ಮಂದಿಯ ಗಂಟಲಿನ ದ್ರವ ಮತ್ತು ಮೂಗಿನ ದ್ರವ ಮಾದರಿಯನ್ನು ಗುರುವಾರ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.</p>.<p>13 ಮಾದರಿ ಪರೀಕ್ಷೆ ವರದಿ ಬಂದಿದ್ದು, ಸೋಂಕು ದೃಢಪಟ್ಟಿಲ್ಲ. 1620 ಮಂದಿಯ ವರದಿ ಬರಬೇಕಿದೆ. 334 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.</p>.<p><strong>ಪಟ್ಟಿ</strong></p>.<p>ಚಿಕ್ಕಮಗಳೂರು ಕೊವಿಡ್–19 ಪ್ರಕರಣ ಅಂಕಿಅಂಶ</p>.<p>ಆರೋಗ್ಯ ತಪಾಸಣೆ: 335</p>.<p>ಹೋಂ ಕ್ವಾರಂಟೈನ್ ಇರುವವರು: 239</p>.<p>ಗುಣಮುಖ ಆದವರು: 36</p>.<p>ಮೃತಪಟ್ಟವರು: 01</p>.<p>ಹೋಂ ಕ್ವಾರಂಟೈನ್ ಪೂರ್ಣ:283</p>.<p>ಪರೀಕ್ಷೆಗೆ ಕಳಿಸಿದ ಮಾದರಿ: 8028</p>.<p>ವರದಿ ಪಾಸಿಟಿವ್: 80</p>.<p>ವರದಿ ನೆಗೆಟಿವ್: 6408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ಕಾಫಿನಾಡಿನಲ್ಲಿ ಗುರುವಾರ ಒಬ್ಬರಿಗೆ ಕೋವಿಡ್–19 ದೃಢಪಟ್ಟಿದೆ, ಒಬ್ಬರು ಗುಣಮುಖರಾಗಿದ್ದು ಬಿಡುಗಡೆ ಮಾಡಲಾಗಿದೆ. 41 ಸಕ್ರಿಯ ಪ್ರಕರಣಗಳು ಇವೆ.</p>.<p>ಕಡೂರು ತಾಲ್ಲೂಕಿನ 19 ವರ್ಷದ ಪುರುಷಗೆ (ಪಿ–16583) ಸೋಂಕು ಪತ್ತೆಯಾಗಿದೆ. ಸೋಂಕು ದೃಢಪಟ್ಟು ಶಿವಮೊಗ್ಗದ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟ ಕಡೂರಿನ ವ್ಯಕ್ತಿಯ (ಪಿ–14399) ಪುತ್ರ ಈತ.</p>.<p>28 ವರ್ಷದ ಪುರುಷ (ಪಿ–9759) ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>335 ಮಾದರಿ ಪರೀಕ್ಷೆಗೆ ರವಾನೆ</p>.<p>ಕೊರೊನಾ ವೈರಾಣು ಸೋಂಕು ಪತ್ತೆ ನಿಟ್ಟಿನಲ್ಲಿ 335 ಮಂದಿಯ ಗಂಟಲಿನ ದ್ರವ ಮತ್ತು ಮೂಗಿನ ದ್ರವ ಮಾದರಿಯನ್ನು ಗುರುವಾರ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.</p>.<p>13 ಮಾದರಿ ಪರೀಕ್ಷೆ ವರದಿ ಬಂದಿದ್ದು, ಸೋಂಕು ದೃಢಪಟ್ಟಿಲ್ಲ. 1620 ಮಂದಿಯ ವರದಿ ಬರಬೇಕಿದೆ. 334 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್ಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.</p>.<p><strong>ಪಟ್ಟಿ</strong></p>.<p>ಚಿಕ್ಕಮಗಳೂರು ಕೊವಿಡ್–19 ಪ್ರಕರಣ ಅಂಕಿಅಂಶ</p>.<p>ಆರೋಗ್ಯ ತಪಾಸಣೆ: 335</p>.<p>ಹೋಂ ಕ್ವಾರಂಟೈನ್ ಇರುವವರು: 239</p>.<p>ಗುಣಮುಖ ಆದವರು: 36</p>.<p>ಮೃತಪಟ್ಟವರು: 01</p>.<p>ಹೋಂ ಕ್ವಾರಂಟೈನ್ ಪೂರ್ಣ:283</p>.<p>ಪರೀಕ್ಷೆಗೆ ಕಳಿಸಿದ ಮಾದರಿ: 8028</p>.<p>ವರದಿ ಪಾಸಿಟಿವ್: 80</p>.<p>ವರದಿ ನೆಗೆಟಿವ್: 6408</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>