ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಕೋವಿಡ್-19 ಪೀಡಿತ ವೈದ್ಯಾಧಿಕಾರಿ ಬೆಂಗಳೂರು, ಕೊಡಗಿಗೆ ಪ್ರಯಾಣ

Last Updated 19 ಮೇ 2020, 8:13 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೋವಿಡ್ ಪತ್ತೆಯಾಗಿರುವ ಮೂಡಿಗೆರೆಯ ವೈದ್ಯಾಧಿಕಾರಿ(43) ಕಳೆದ 20 ದಿನಗಳಲ್ಲಿ ಬೆಂಗಳೂರು, ಕೊಡಗಿಗೆ ಪ್ರಯಾಣ ಮಾಡಿದ್ದರು.

ಆಸ್ಪತ್ರೆಯಲ್ಲಿ ಹಲವಾರು ಮಂದಿಗೆ ಚಿಕಿತ್ಸೆ ನೀಡಿದ್ದಾರೆ. ಸಂಪರ್ಕ ಕ್ರಮಣಿಕೆ ತಲಾಶ್ ಶುರುವಾಗಿದೆ.

ತರೀಕೆರೆಯ ಕೋಡಿಕ್ಯಾಂಪ್‌ನ ಗರ್ಭಿಣಿಗೆ (27) ಕೋವಿಡ್ ಪತ್ತೆಯಾಗಿದ್ದು, ಈ ಮಹಿಳೆ ಮುಂಬೈನಿಂದ ಇಲ್ಲಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT